Saturday, February 14, 2026

Hero

‘ರಕ್ತಾಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟ ಬಿಸಿಲೂರಿನ ಪ್ರತಿಭೆ

ಬೆಂಗಳೂರು: ಮಾಡಲಿಂಗ್ ಲೋಕದಿಂದ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟು ಪ್ರತಿಭೆಗಳು ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆ ಸಾಲಿಗೆ ಸೇರಲು ರೋಹಿತ್ ಕಾತುರರಾಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆ ಪುಟ್ಟ ಹಳ್ಳಿಯ ರೋಹಿತ್ ಆರು ವರ್ಷಗಳ ಕಾಲ ಮಾಡಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರೀಗ ರಕ್ತಾಕ್ಷ...

“ರಾನಿ” ಸಿನಿಮಾ ಸೆಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ .

ಬೆಂಗಳೂರು: tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ "ರಾನಿ" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್...

ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…

ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್ ಆಗಿದೆ. ಅಂತೆಯೇ ಪ್ರಶಾಂತ್ ನೀಲ್ ನಿರ್ದೇಶಿಸ್ತಿರುವ ಸಿನಿಮಾದ ಬಗ್ಗೆಯೂ ಅಪ್ ಡೇಟ್ ಹೊರಬಿದ್ದಿದೆ. ತ್ರಿಬಲ್ ಆರ್ ಪಾತ್ರಧಾರ ಜೂನಿಯರ್ ಎನ್ ಟಿಆರ್ ಹಾಗೂ ಕೆಜಿಎಫ್ ಸೂತ್ರಧಾರ ಪ್ರಶಾಂತ್...

ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ..

ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ. ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ...

ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ…

ಬೆಂಗಳೂರು: ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ. ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ...

‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್ .

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ...

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ..

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ "ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ...

ಬಹಳ ವರ್ಷಗಳ ನಂತರ ಕುನಾಲ್ ಗಾಂಜವಾಲ ಕಂಠಸಿರಿಯಲ್ಲಿ ಮೂಡಿಬಂದಿದೆ ‘ರಿಚ್ಚಿ’ ಹಾಡು..

ಬೆಂಗಳೂರು: ನೂತನ ಪ್ರತಿಭೆ ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ "ರಿಚ್ಚಿ". ಈಗಷ್ಟೇ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ಮೊದಲ(ಕಳೆದು ಹೋಗಿರುವೆ) ಹಾಡು ಇದೇ ಮೇ 18 ರಂದು ಬಿಡುಗಡೆಯಾಗಲಿದೆ. ಗೌಸ್ ಫಿರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ. ಬಹಳ...

ಬಟ್ಟೆ ಸರಿ ಹಾಕಿಕೊಳ್ಳದಿದ್ದರೂ, ಮಾನವೀಯತೆ ಮೆರೆದ ನಟಿಗೆ ಎಲ್ಲರಿಂದ ಶ್ಲಾಘನೆ..

ಮುಂಬೈ: ಊಟ ನಮ್ಮಿಚ್ಛೆ, ನೋಟ ಪರರಿಚ್ಛೆ. ಹಾಗಾಗಿ ಸರಿಯಾಗಿ ಉಡುಪು ಧರಿಸಬೇಕು ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಆದ್ರೆ ಇಂದಿನ ಕಾಲದಲ್ಲಿ ಬಟ್ಟೆ ನೋಡಿ, ನಾವು ಜನರ ಮನಸ್ಸನ್ನು ಅರಿಯಲು ಸಾಧ್ಯವಿಲ್ಲ. ಎಷ್ಟೋ ಕಡೆ ಮೈ ತುಂಬ ಬಟ್ಟೆ, ಬಳೆ, ಸಿಂಧೂರ, ತಾಳಿ, ಎಲ್ಲವನ್ನೂ ಹಾಕಿಕೊಂಡು ಮದ್ಯಪಾನ, ಧೂಮಪಾನ, ಹೇಸಿಗೆಯ ಕೆಲಸ ಮಾಡುವವರನ್ನ ನಾವು...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img