Saturday, February 14, 2026

Hero

ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...

ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ವಿರುದ್ಧ ಕೇಸ್ ದಾಖಲು..!

ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್‌ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ಅಭಿಮಾನಿಯ ಫೋನ್ ಕಿತ್ತೆಸೆಯುತ್ತೇನೆಂದ ನಟಿ ನಯನತಾರಾ..!

ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

47ನೇ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿಯ ತಾಯಿ..

ಕೊಚ್ಚಿ: ಮಲಯಾಳಂ ನಟಿ ಆರ್ಯ ಪಾರ್ವತಿ ಅವರ ತಾಯಿ, ತಮ್ಮ 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಚಿತ್ರ ಎಂದರೆ, ಅವರ ಅಮ್ಮನಿಗೆ ತಾನು ತಾಯಿಯಾಗುತ್ತಿರುವ ವಿಷಯ ತಿಳಿದಾಗ, ಅದಾಗಲೇ 7 ತಿಂಗಳು ತುಂಬಿತ್ತು. ಆದ್ರೆ ಅವರು ನಟಿಗೆ ವಿಷಯ ತಿಳಿಸಲು ಹಿಂಜರಿದಿದ್ದರಂತೆ. ಎಲ್ಲಿ ಆರ್ಯಾಗೆ ವಿಷಯ ತಿಳಿದು ಬೇಸರವಾಗುತ್ತದೆಯೋ, ಎಂದು ತಿಳಿದು,...

ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ.. ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...

ಈ ನಟ ಪಾತ್ರ ಚೆನ್ನಾಗಿ ಬರಲಿ ಎಂದು ಏನು ಮಾಡಿದ್ದಾರೆ ಗೊತ್ತಾ..? ಹೇಗಿದ್ದವರು ಹೇಗಾದ್ರೂ ನೋಡಿ..

ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img