Friday, February 13, 2026

Hero

ನಿಮಿಷಾಂಬಾ ದೇಗುಲಕ್ಕೆ ಭೇಟಿ ನೀಡಿದ ನಟ ಶಿವರಾಜ್‌ಕುಮಾರ್ ದಂಪತಿ..

ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್‌ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...

‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ...

ಹೊಸದಾಗಿದೆ ಹೊಸತಂಡದ “ಹೊಸ ದಿನಚರಿ” ..

ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ "ಹೊಸ ದಿನಚರಿ" ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು.. ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ....

ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್!

ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ. ಲೇಟೆಸ್ಟ್...

ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ..

ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಯೆಲ್ಲೋ ಗ್ಯಾಂಗ್ಸ್" ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ. ಬೇರೊಂದು ಉದ್ಯೋಗ ಮಾಡುತ್ತಿದ್ದ...

ಹೆಡ್ ಬುಷ್ ಸಿನಿಮಾ – 5 ಸ್ಪೆಷಲ್ ನ್ಯೂಸ್

News 1 ಈಗ ಎಲ್ಲೆಲ್ಲೂ ಡಾಲಿ ಧನಂಜಯ್ ಅಭಿನಯದ ಹೆಡ್ ಬುಶ್ ಸಿನಿಮಾದ್ದೇ ಸದ್ದು. ಬರೋಬ್ಬರಿ 22 ಕೋಟಿಗೆ ಹೆಡ್ ಬುಷ್ ಸೋಲ್ಡೌಟ್ ಆಗಿದೆ. ಹೆಡ್ ಬುಶ್ ಸಿನಿಮಾ ರಿಲೀಸ್‌ಗೂ ಮುನ್ನವೇ, ಬೊಂಬಾ‘್ ಬ್ಯುಸಿನೆಸ್ ಮಾಡಿದೆ. ಹೆಡ್‌ಬುಷ್‌ಗೆ ಜೀ ಸ್ಟುಡಿಯೋ ಫಿದಾ ಆಗಿದ್ದು, ಡಾಲಿ ಜಯರಾಜ್ ಕ್ರೆಜ್‌ಗೆ ದೊಡ್ಡ ಡೀಲ್ ಸಿಗುವ ಮೂಲಕ, ಹೆಡ್‌ ಬುಷ್...

ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ..

ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...

ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...

ಅಭಿಮಾನಿಗಳೇ ರಿಲೀಸ್ ಮಾಡಿದ್ರು ‘ಪುನೀತ್ ಪರ್ವಕ್ಕೆ’ ಗೆಸ್ಟ್ ಲಿಸ್ಟ್..!

ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್‌ ಈವೆಂಟ್‌ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಪುನೀತ್ ರಾಜ್‌ಕುಮಾರ್ ಕರಿಯರ್‌ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img