ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ "ಜ್ಯುವೆಲ್ಸ್ ಆಫ್ ಇಂಡಿಯಾ" ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ.
ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು ಹಿಂದೆ ಜ್ಯುವೆಲ್ಸ್ ಆಫ್...
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ...
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
https://karnatakatv.net/full-information-about-jds-pancharathna-yathre/
https://karnatakatv.net/former-cm-hdkumaraswamy-talking-about-congress-jodo-procession/
https://karnatakatv.net/hdk-statement-about-election/
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...
ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.
ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..
ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ.
ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...
ವಿಭಿನ್ನ ಸ್ಟುಡಿಯೋಸ್ ಅವರು ಕೀಲೈಟ್ಸ್ ಮತ್ತು ವಾಟ್ ನೆಕ್ಸ್ಟ್ ಮೂವೀಸ್ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್ ಕತೆಯ ʼಯೆಲ್ಲೋ ಗ್ಯಾಂಗ್ಸ್ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ.
ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್ ಅವರ ಛಾಯಾಗ್ರಹಣ, ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನವಿದೆ. ರವೀಂದ್ರ...
ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ "ದಿಲ್ ಪಸಂದ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.
ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ "ದಿಲ್ ಪಸಂದ್"...
ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.
ಜಂಕಾರ್...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...