Friday, February 13, 2026

Hero

‘ವಿಕ್ರಾಂತ್ ರೋಣದಲ್ಲಿ ತುಳು ಪ್ರಯೋಗವಿದೆ, ಸೆಟ್‌ನಲ್ಲಿ ಎಲ್ಲರೂ ತುಳು ಮಾತಾಡ್ತಿದ್ರು’

https://youtu.be/YTPz1_ESAHw ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್‌ನಲ್ಲಿ ತುಳು ಡೈಲಾಗ್ ಇರುವ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತುಳು ಪ್ರಯೋಗವಿದೆ. ಯಾಕಂದ್ರೆ ನಮ್ಮ ಟೀಂನಲ್ಲಿ ಆಲ್ಮೋಸ್ಟ್ ಎಲ್ಲರಿಗೂ ತುಳು ಬರುತ್ತಿತ್ತು. ಸೆಟ್‌ನಲ್ಲಿ ಎಲ್ಲರೂ ತುಳುವಿನಲ್ಲೇ ಮಾತನಾಡುತ್ತಿದ್ದರು. ಮತ್ತು ನಾನು ಬರ್ತಿದ್ದ ಹಾಗೆ, ನನಗೆ ಅರ್ಥವಾಗಲಿ ಎಂದು ಕನ್ನಡದಲ್ಲಿ ಮಾತನಾಡುತ್ತಿದ್ದರು. ಅದನ್ನ...

‘ಮೊಬೈಲ್ ಬಿಡಿ, ಪುಸ್ತಕ ಓದಿ.. ಸ್ವಾರ್ಥ, ಅಹಂಕಾರ, ದುರಾಸೆ ಬಿಡಿ ದೇವರನ್ನು ಕಾಣಿ ‘

https://youtu.be/OT89T7tVY7o ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ. ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...

ಕನ್ನಡ ಎಷ್ಟು ಚಂದ ಮಾತನಾಡುತ್ತಾರೆ ನೋಡಿ ನಮ್ಮ ಸತ್ಯ..

https://youtu.be/_EIgm6Prxjk ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ. ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...

‘ತೂಗುದೀಪ ಅಣ್ಣಂಗೆ ತುಂಬಾ ಕೋಪ, ಅದಕ್ಕಿಂತ ಹೆಚ್ಚು ಪ್ರೀತಿ, ಕಾಳಜಿ’

ಅದಾದ https://youtu.be/cMF8NCSgOdk ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

‘ಹೂ ಇದ್ದಂಗಿದ್ಲು, ಹೋಕೋಸಾದಂಗಾಗ್ಬಿಟ್ಲು ಅಂತಿದ್ರು..!’

https://youtu.be/9ub_ZFrU26E ಸೋಶಿಯಲ್ ಮೀಡಿಯಾ ಸ್ಟಾರ್, ಸುಶ್ಮಿತಾ ಶೇಷಗಿರಿ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಗರ್ಭಿಣಿಯಾಗಿದ್ದಾಗ, ಕೆಲವರು ಹೇಗೆ ಅವರನ್ನು ಹಂಗಿಸಿದ್ದರು, ಬಾಡಿ ಶೇಮಿಂಗ್ ಮಾಡಿದ್ದರು ಅನ್ನೋ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಾವು ಗರ್ಭಿಣಿಯಾಗಿದ್ದಾಗ, ಸಿಕ್ಕಾಪಟ್ಟೆ ದಪ್ಪವಾಗಿಬಿಟ್ಟಿದ್ದೆ. ಪ್ರತೀ ಹೆಣ್ಣು ತಾಯಿಯಾದಾಗ ದೇಹದಲ್ಲಿ ಹಾರ್ಮೋನ್‌ಗಳ ಬದಲಾವಣೆಯಾಗುತ್ತದೆ. ಈ ವೇಳೆ ದಪ್ಪಗಾಗುವುದು ಸಹಜ. ಆದ್ರೆ ನಾನೋರ್ವ ಸೋಶಿಯಲ್ ಮೀಡಿಯಾ ಸ್ಟಾರ್...

‘ಶಂಕರ್‌ನಾಗ್ ಆಗಲೇ ಮೆಟ್ರೋ ಬಗ್ಗೆ ಮಾತನಾಡಿದ್ದರು’

https://youtu.be/ug__m7169rk ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ತಾವು ಶಂಕರ್‌ನಾಗ್, ಅಣ್ಣಾವ್ರು, ಮತ್ತು ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಹೇಗಿದ್ರು ಅನ್ನೋ ಬಗ್ಗೆ ಮೆಲುಕು ಹಾಕಿದ್ದಾರೆ. ದೊಡ್ಡಣ್ಣ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡಿದ್ದು, ಅವರೊಬ್ಬ ಶಿಸ್ತಿನ ಸಿಪಾಯಿ. ಅವರಿಗೆ ಒಂಚೂರು ಅಹಂಕಾರವಿರಲಿಲ್ಲ. ರಾತ್ರಿ ಕರೆಕ್ಟ್ 10 ಗಂಟೆಗೆ...

‘ಕೆಜಿಎಫ್ ಚಾಪ್ಟರ್ 2 ಗುರಿ ಯಶ್‌ ಮುಖದಲ್ಲಿ ನಾನು ಅಂದೇ ಕಂಡಿದ್ದೆ’

https://youtu.be/45VnZvW3CUY ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್‌ಗೆ ಏನು ಹೇಳಿದ್ರು ಅನ್ನೋ...

ನಕ್ಷತ್ರಾಳ ಫಸ್ಟ್ ಕ್ರಶ್ ಇವರಂತೆ.. ಇವರ ಮೊಬೈಲ್ ವಾಲ್‌ ಪೇಪರ್ ಯಾವುದು..?

https://youtu.be/ah9xFaShXpg ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ನೀವು ಫಸ್ಟ್‌ ಮೊಬೈಲ್ ತೊಕೊಂಡಿದ್ದು ಯಾವಾಗ..? ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್‌ ಇಯರ್‌ನಲ್ಲಿದ್ದೆ.  ಫಸ್ಟ್‌ ಕ್ರಶ್ ಯಾರು..? ಪ್ರಭಾಸ್.. ಅವ್ರನ್ನ ಮೀಟ್‌ ಮಾಡ್ಬೇಕು ಅನ್ನೋ...
- Advertisement -spot_img

Latest News

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ...
- Advertisement -spot_img