Thursday, April 2, 2026

Hero

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್‌ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...

ಯುವ ಚಿತ್ರ ವಿಮರ್ಶೆ: ಭರವಸೆ ಮೂಡಿಸಿದ ಅಣ್ಣಾವ್ರ ಮೊಮ್ಮಗ

Movie News: ನಿರ್ದೇಶಕ: ಸಂತೋಷ್ ಆನಂದ್ ರಾಮ್ ನಿರ್ಮಾಣ : ಹೊಂಬಾಳೆ ಫಿಲಂಸ್ ತಾರಾಗಣ: ಯುವರಾಜಕುಮಾರ್, ಸಪ್ತಮಿ ಗೌಡ, ಸುಧಾರಾಣಿ, ಅಚ್ಯುತ, ಗೋಪಾಲಕೃಷ್ಣ ದೇಶಪಾಂಡೆ, ಕಿಶೋರ್, ಹಿತ ಇತರರು. 'ಒಬ್ಬನಿಗೋಸ್ಕರ ಒಂದು ಗುಂಪು. ಒಂದು ಗುಂಪಿಗೋಸ್ಕರ ಒಬ್ಬ...' ಇಷ್ಟು ಹೇಳಿದ ಮೇಲೆ ಯುವ ಒಂದು ಸ್ಟೂಡೆಂಟ್ ಗ್ಯಾಂಗ್ ವಾರ್ ಸಿನಿಮಾ ಅನ್ನೋದು ಗೊತ್ತಾಗದೇ ಇರದು. ಹೌದು ಯುವ ಒಂದು...

ಟಾಕ್ಸಿಕ್ ಚಿತ್ರದಲ್ಲಿ ಯಶ್ ಸಹೋದರಿಯ ಪಾತ್ರ ನಿರ್ವಹಿಸಲಿದ್ದಾರೆ ನಟಿ ಕರೀನಾ..

Movie News: ಹಲವು ದಿನಗಳಿಂದ ಟಾಕ್ಸಿಕ್ ಚಿತ್ರದಲ್ಲಿ ನಟಿ ಕರೀನಾ ಕಪೂರ್ ಯಶ್ ಜೊತೆ ನಟಿಸಲಿದ್ದಾರೆಂದು ಹೇಳಲಾಗುತ್ತಿತ್ತು. ಅಲ್ಲದೇ ಕರೀನಾ ಕೂಡ ಯಶ್ ಜೊತೆ ಸಿನಿಮಾ ಮಾಡಬೇಕು ಎಂದು ಹೇಳಿದ್ದರು. ಅದೇ ನನ್ನ ಜೀವಮಾನ ಸಾಧನೆ ಅಂತಲೂ ಹೇಳಿದ್ದರು. ಇದೀಗ ಯಶ್ ಮತ್ತು ಕರೀನಾ ಒಟ್ಟಿಗೆ ಸೇರಿ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಕರೀನಾ ಯಶ್...

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...

ವೀರ್ ಸಾವರ್ಕರ್ ಚಿತ್ರದಲ್ಲಿ ನಟಿಸಲು ಸಂಭಾವನೆಯೇ ಪಡೆದಿಲ್ಲವಂತೆ ನಟಿ ಅಂಕಿತಾ..

Movie News: ವೀರ್ ಸಾವರ್ಕರ್ ಚಿತ್ರದಲ್ಲಿ ಸಾವರ್ಕರ್ ಪತ್ನಿಯಾಗಿ ನಟಿಸಲು ನಟಿ ಅಂಕಿತಾ ಲೋಖಂಡೆ ಸಂಭಾವನೆಯೇ ಪಡೆದಿಲ್ಲವೆಂದು ಚಿತ್ರತಂಡ ಹೇಳಿದೆ. ಅಂಕಿತಾ ಲೋಖಂಡೆ ಬಿಗ್‌ಬಾಸ್‌ಗೆ ಬಂದು ಹೆಚ್ಚು ಪ್ರಸಿದ್ದಿ ಪಡೆದಿದ್ದರು. ಯಾಕಂದ್ರೆ ಇವರು ತಮ್ಮ ಪತಿಯೊಂದಿಗೆ ಶೋಗೆ ಬಂದಿದ್ದು, ಇಬ್ಬರು ಪ್ರತಿದಿನ ಪರಸ್ಪರ ಕಿತ್ತಾಡಿಕೊಂಡೇ, ಶೋಗೆ ಟಿಆರ್‌ಪಿ ತಂದುಕೊಟ್ಟಿದ್ದರು. ಚೆನ್ನಾಗಿ ಎಂಟರ್‌ಟೇನ್‌ಮೆಂಟ್ ಕೊಡುವ ಈ ನಟಿಗೆ...

ಮದುವೆಯಾಗಿಲ್ಲ.. ಎಂಗೇಜ್‌ಮೆಂಟ್ ಅಷ್ಟೇ ಆಗಿದ್ದು ಎಂದು ಸ್ಪಷ್ಟನೆ ನೀಡಿದ ನಟಿ ಅದಿತಿ ರಾವ್ ಹೈದರಿ

Movie News: ನಿನ್ನೆಯಷ್ಟೇ ತೆಲಂಗಾಣಾದ ದೇವಸ್ಥಾನವೊಂದರಲ್ಲಿ ನಟಿ ಅದಿತಿ ರಾವ್ ಹೈದರಿ ಮತ್ತು ನಟ ಸಿದ್ಧಾರ್ಥ ವಿವಾಹವಾದರು ಅಂತಾ ಸುದ್ದಿಯಾಗಿತ್ತು. ಎಲ್ಲರೂ ಇದೇ ರೀತಿ ಸುದ್ದಿ ಹಬ್ಬಿಸುವುತ್ತಿರುವುದನ್ನು ಕಂಡ ನಟಿ ಅದಿತಿ, ಇಂಜು ತಾವು ವಿವಾಹವಾಗಿಲ್ಲ. ಎಂಗೇಜ್‌ಮೆಂಟ್ ಅಷ್ಟೇ ಆಗಿರುವುದು ಎಂದಿದ್ದಾರೆ. ಹಿ ಸೇಡ್ ಎಸ್... ಎಂಗೇಜ್ಡ್ ಎಂದು ಹೇಳಿರುವ ಅದಿತಿ, ತಾವು ಮತ್ತು ಸಿದ್ಧಾರ್ಥ್...

ಕೋರ್ಟ್‌ ವಿಚಾರಣೆ ಬಳಿಕ ಸೋನು ಗೌಡ ಹೇಳಿದ್ದಿಷ್ಟು..

Bengaluru News: ಸೋನು ಶ್ರೀನಿವಾಸ್ ಗೌಡ, ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ, ಕಾನೂನು ಪಾಲನೆ ಮಾಡದಿದ್ದಕ್ಕಾಗಿ, ಪೊಲೀಸರು ಆಕೆಯನ್ನು ಅರೆಸ್ಟ್ ಮಾಡಿದ್ದರು. ಇದೀಗ ಕೋರ್ಟ್‌ಗೆ ಹಾಜರಾಗಿ ವಿಚಾರಣೆ ನಡೆಸಿದ್ದು, ಆಕೆಯನ್ನು ನಾಲ್ಕು ದಿನ ಬಂಧನದಲ್ಲಿರಿಸಲು ಕೋರ್ಟ್ ಆದೇಶಿಸಿದೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿರುವ ಸೋನು ಗೌಡ, ನಾನು ಓರ್ವ ಹೆಣ್ಣು ಮಗಳ...

10 ದಿನದಲ್ಲಿ 100 ಕೋಟಿ ಗಳಿಕೆ ದಾಟಿದ ಶೈತಾನ್ ಸಿನಿಮಾ

Movie News: ಅಜಯ್ ದೇವಗನ್, ಮಾಧವನ್ ನಟನೆಯ ಶೈತಾನ್ ಸಿನಿಮಾ 10 ದಿನದಲ್ಲೇ ನೂರು ಕೋಟಿ ಗಳಿಕೆ ದಾಟಿದೆ. ಈ ಮೂಲಕ ಹಲವು ದಿನಗಳ ಬಳಿಕ, ಬಾಲಿವುಡ್‌ನಲ್ಲಿ ಒಂದೊಳ್ಳೆ ಸಿನಿಮಾ ರಿಲೀಸ್ ಆಗಿದೆ ಅಂತಿದ್ದಾರೆ ಪ್ರೇಕ್ಷಕರು. ತಾನು ಕಲಿತ ತಾಂತ್ರಿಕ ವಿದ್ಯೆಗಳ ಮೂಲಕ, ಓರ್ವ ಹೆಣ್ಣನ್ನು ವಶೀಕರಣ ಮಾಡಿಕೊಂಡು, ಮೊಬೈಲ್ ಚಾರ್ಜಿಂಗ್ ನೆಪ ಹೇಳಿ, ಮನೆಯೊಳಗೆ...

ನಟ ರಣ್ವೀರ್ ಸಿಂಗ್ ವಿರುದ್ಧ ಕಿಡಿಕಾರಿದ ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ..

Movie News: ಶಕ್ತಿಮಾನ್ ಎಂಬ ಪಾತ್ರದ ಮೂಲಕ ಗಮನ ಸೆಳೆದಿದ್ದ ಮುಖೇಶ್ ಖನ್ನಾ 90ರ ದಶಕದ ಎಲ್ಲ ಮಕ್ಕಳ ಅಚ್ಚುಮೆಚ್ಚಿನ ಕಲಾವಿದ. ಶಕ್ತಿಮಾನ್‌ನನ್ನು ಅಂದಿನ ಮಕ್ಕಳು ಓರ್ವ ಕಲಾವಿದ ಎಂದು ನೋಡಿರಲಿಲ್ಲ. ಬದಲಾಗಿ ಅವರೇ ಶಕ್ತಿಮಾನ್ ಎಂದು ಭಾವಿಸಿದ್ದರು. ಅಷ್ಟು ನೆಚ್ಚಿನವರಾಗಿದ್ದರು. ಇದೀಗ ಆ ಪಾತ್ರವನ್ನು ನಟ ರಣ್ವೀರ್ ಸಿಂಗ್ ಮಾಡಲಿ ಎಂದು ಹಲವರು...

ಅಪಘಾತವಾಗಿ ನಟಿಯ ಸ್ಥಿತಿ ಗಂಭೀರ, ಆಸ್ಪತ್ರೆ ವೆಚ್ಚ ಭರಿಸಲು ಸಹಾಯ ಕೇಳಿದ ಸ್ನೇಹಿತೆ

Movie News: ನಟಿ ಅರುಂಧತಿ ನಾಯರ್‌ಗೆ ಅಪಘಾತವಾಗಿ, ಆಕೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಪ್ರತಿದಿನ ಬಿಲ್ ಸಾವಿರ ಸಾವಿರ ಬರುತ್ತಿದ್ದು, ಈ ವೆಚ್ಚ ಭರಿಸಲು ಅರುಂಧತಿ ಕುಟುಂಬಸ್ಥರಿಗೆ ಕಷ್ಟವಾಗುತ್ತಿದೆ ಎಂದು ಅವರ ಸ್ನೇಹಿತೆ, ಗೋಪಿಕಾ ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳಿನ ನಟಿಯಾಗಿರುವ ಅರುಂಧತಿಯನ್ನು ತಿರುವನಂತಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img