Friday, April 18, 2025

Hero

ನಟನೆ ಮತ್ತು ನಿರ್ದೇಶನ ಬಯಸದೇ ಬಂದ ಭಾಗ್ಯ: ಸ್ವಪ್ನ ಕೃಷ್ಣ..

https://youtu.be/gmM_6O8Sx2o ಹಲವು ಮಹಿಳಾ ಮಣಿಗಳಿಗೆ ಇಷ್ಟವಾಗುವ ಜೀ ಕನ್ನಡದ ಧಾರಾವಾಹಿಗಳನ್ನು ನಿರ್ದೇಶಿಸುತ್ತಿರುವ ಸ್ವಪ್ನಾ ಕೃಷ್ಣಾ, ಕರ್ನಾಟಕ ಟಿವಿಯೊಂದಿಗೆ ತಮ್ಮ ಲೈಫ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಬಾಲ್ಯವನ್ನು ಹೇಗೆ ಕಳೆದರು..? ಫಿಲ್ಮ್ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ನಿರ್ದೇಶನ ಮಾಡೋದನ್ನ ಕಲಿತಿದ್ದು ಹೇಗೆ..? ಇಷ್ಟೆಲ್ಲಾ ವಿಷಯಗಳ ಬಗ್ಗೆ ಸ್ವಪ್ನಾ ಕೃಷ್ಣಾ ಮಾತನಾಡಿದ್ದಾರೆ. ತಾತ ತೀರಿಕೊಂಡರು, ಅಜ್ಜಿ ತಮ್ಮ ಮಕ್ಕಳನ್ನ ಚೆನ್ನಾಗಿ...

‘ನನಗೆ ಹುಷಾರಿಲ್ಲದಾಗ ಈ ನಟ ನನ್ನ ಆರೈಕೆ ಮಾಡಿದ್ದು..’

https://youtu.be/FSF8Yk_XgvE ನಮ್ಮನ್ನಗಲಿದ ಸಂಚಾರಿ ವಿಜಯ್ ಮತ್ತು ಪುನೀತ್ ರಾಜ್‌ಕುಮಾರ್ ಜೊತೆ ನಟಿಸಿದ್ದ ಬೇಬಿ ಆರಾಧ್ಯಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಅವರ ಜೊತೆ ನಾನು ಆ್ಯಕ್ಟ್ ಮಾಡಿದ್ದೆ, ಅವರ ಅಗಲಿಕೆಯಿಂದಾಗಿ ನನಗೆ ತುಂಬಾ ಬೇಸರವಾಯಿತು ಎಂದು ಆರಾಧ್ಯಾ ಹೇಳಿದ್ದಾರೆ. ಬೇಬಿ ಆರಾಧ್ಯಾ ಪುನೀತ್ ಮತ್ತು ವಿಜಯ್ ಜೊತೆ ನಟಿಸಿದ, ಅವರೊಂದಿಗೆ ಕಾಲ ಕಳೆದ ಕ್ಷಣಗಳು ಹೇಗಿದ್ದವು ಅನ್ನೋ...

ಹಣ್ಣಿನ ಸಿಪ್ಪೆಯಿಂದಲೂ ಸೌಂದರ್ಯ ಕಾಪಾಡಿಕೊಳ್ಳಬಹುದು: ನಟಿ ಕಾವ್ಯಾ ಶಾ..

https://youtu.be/jTVa0w53uRA ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಐಸ್ ಫೇಶಿಯಲ್ ಮತ್ತು ಸನ್‌ಸ್ಕ್ರೀಮ್ ಲೋಶನ್ ಬಳಸಿ ಎಂದು ಬ್ಯೂಟಿ ಟಿಪ್ಸ್ ಕೊಟ್ಟಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದಿನ ಭಾಗವಾಗಿ, ಕಾವ್ಯಾ ಕೊಟ್ಟಿರುವ ಇನ್ನೂ ಹೆಚ್ಚಿನ ಟಿಪ್ಸ್  ಬಗ್ಗೆ ತಿಳಿಯೋಣ ಬನ್ನಿ.. ಕಾವ್ಯಾರ ಪ್ರಕಾರ ಪ್ರತೀ ಹೆಣ್ಣು, ತನ್ನ ತ್ವಚೆಯ ಆರೋಗ್ಯದ ಕಡೆ ಖಂಡಿತ...

ಹೀಗೆ ಮಾಡದಿದ್ರೆ ಕೂದಲು ಉದುರೋದು ಗ್ಯಾರಂಟಿ..

https://youtu.be/FF0o1RE52rs ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಟ್ಯಾನ್‌ನಿಂದ ನಿಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಯಾವ ಟಿಪ್ಸ್ ಕೊಟ್ಟಿದ್ರು ಅಂತಾ ಹೇಳಿದ್ದೆವು. ಇಂದು ಕೂದಲ ಆರೈಕೆ ಹೇಗೆ ಮಾಡಿಕೊಳ್ಳಬೇಕು ಅಂತಾ ಕಾವ್ಯಾ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ನಿಂತಲ್ಲೇ ನಿಂತು ಬೆಳಿಯೋ ಗಿಡ ಚೆನ್ನಾಗಿ ಇರ್ಬೇಕು ಅಂದ್ರೆ, ನಾವು ಅದಕ್ಕೆ ನೀರು ಹಾಕ್ಬೇಕು, ಗೊಬ್ಬರ ಹಾಕ್ಬೇಕು,...

ನೀರು ಕುಡಿಯದಿದ್ರೆ ಎಂಥೆಂಥ ಸಮಸ್ಯೆ ಬರತ್ತೆ..? ಪ್ರತಿದಿನ ಎಷ್ಟು ನೀರು ಕುಡಿಯಬೇಕು..?

https://youtu.be/aLnNHA0n_Gw ನಾವು ನೀರು ಚೆನ್ನಾಗಿ ಕುಡಿದರೆ, ನಮ್ಮ ಆರೋಗ್ಯದ ಜೊತೆ ನಮ್ಮ ಸೌಂದರ್ಯ ಕೂಡ ಉತ್ತಮವಾಗಿರುತ್ತದೆ ಅನ್ನೋದು ಕಾವ್ಯಾ ಶಾ ಮಾತು.. ಅದರಲ್ಲೂ ಬೇಸಿಗೆ ಕಾಲದಲ್ಲಿ ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಿರಿ ಅಂತಾ ಕಾವ್ಯಾ ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ. ನಮಗೆ ಕಾಡುವ ಹಲವು ಆರೋಗ್ಯ ಸಮಸ್ಯೆಗಳಿಗೆ ನಮ್ಮ ದೇಹದಲ್ಲಿ ನೀರಿನ ಕೊರತೆ ಇರುವುದೇ ಕಾರಣ, ಸಂಧಿವಾತ,...

‘ತ್ವಚೆಗೆ ಅಗತ್ಯಕ್ಕಿಂತ ಹೆಚ್ಚು ಬಿಸಿಲು ತಾಕಿದ್ರೆ ತ್ವಚೆಯ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು’

https://youtu.be/cdc0rqn7OCU ಮೊದಲೆರಡು ಭಾಗದಲ್ಲಿ ನಟಿ, ನಿರೂಪಕಿ ಕಾವ್ಯಾ ಶಾ ಕೊಟ್ಟ ಬ್ಯೂಟಿ ಟಿಪ್ಸ್‌ ಬಗ್ಗೆ ನಿಮಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಅವರು ಕೊಟ್ಟಿರುವ ಇನ್ನಷ್ಟು ಬ್ಯೂಟಿ ಟಿಪ್ಸ್‌ ಬಗ್ಗೆ ಮಾಹಿತಿ ನೀಡಲಿದ್ದೇವೆ. ತ್ವಚೆಯ ಆರೋಗ್ಯ ಕಾಪಾಡಿಕೊಳ್ಳಲು ನೀವು ಚಿಕ್ಕ ಚಿಕ್ಕ ವಿಷಯಗಳನ್ನ ಕೂಡ ಗಮನದಲ್ಲಿಡಬೇಕಾಗುತ್ತದೆ. ಬಿಸಿನಲ್ಲಿ ಹೆಚ್ಚು ನಿಂತರೆ, ನಮಗೆ ತ್ವಚೆಯ ಕ್ಯಾನ್ಸರ್...

ಬ್ಯೂಟಿಫುಲ್ ಕಾವ್ಯಾ ಶಾ ಫಾಲೋ ಮಾಡುವ ಬ್ಯೂಟಿ ಟಿಪ್ಸ್ ಏನು ಗೊತ್ತಾ..?

https://youtu.be/lm-E65mxGxY ನಿನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಿರೂಪಕಿ, ಕಾವ್ಯಾ ಶಾ ನಮ್ಮ ಕರ್ನಾಟಕ ಟಿವಿ ಜೊತೆ ಮಾತನಾಡುತ್ತಾ, ಕೆಲ ಬ್ಯೂಟಿ ಟಿಪ್ಸ್‌ಗಳನ್ನ ಹಂಚಿಕೊಂಡಿದ್ದಾರೆ. ದಿನನಿತ್ಯ ತಾವು ಯಾವ ಬ್ಯೂಟಿ ಟಿಪ್ಸ್ ಅನುಸರಿಸುತ್ತಾರೆ., ಅವರ ತ್ವಚೆ ಇಷ್ಟು ಚೆಂದವಾಗಿರಲು ಕಾರಣವೇನು ಅಂತಾ ಕಾವ್ಯಾ ಶಾ ವಿವರಿಸಿದ್ದಾರೆ. ಹಾಗಾದ್ರೆ ಕಾವ್ಯಾ ಕೊಟ್ಟಿರುವ ಬ್ಯೂಟಿ ಟಿಪ್ಸೇನು ಅಂತಾ...

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....

‘ಹರಿಕೃಷ್ಣಗಿಂತ ನಾನು ದೊಡ್ಡವಳು, ಅವ್ರು 22 ವರ್ಷಕ್ಕೆ ಮದುವೆಯಾದ್ರು..’

https://youtu.be/5jPoirk6ykY ಗಾಯಕಿ ವಾಣಿ ಹರಿಕೃಷ್ಣ ತಮ್ಮ ಮತ್ತು ಹರಿಕೃಷ್ಣ ಅವರ ಲವ್ ಸ್ಟೋರಿ, ತಮ್ಮ ಸಂಗೀತ ಪಯಣದ ಬಗ್ಗೆ, ತಮಗಾದ ಅವಮಾನಗಳ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ವಾಣಿ ಮತ್ತು ಹರಿಕೃಷ್ಣ ಲವ್ ಸ್ಟೋರಿ ಸಖತ್‌ ಕ್ಯೂಟ್ ಆಗಿದ್ದು, ಈ ಬಗ್ಗೆ ಅವರು ಏನ್ ಹೇಳಿದ್ರು ಅಂತಾ ನೋಡೋಣ ಬನ್ನಿ… ಆಗ ವಾಣಿ ಅವರಿಗೆ 24...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img