Wednesday, April 16, 2025

Hero

ಮದುವೆಯಾದ್ರಾ ಕಾರ್ತಿಕ್ ಮತ್ತು ನಮೃತಾ..? ಇಲ್ಲಿದೆ ನೋಡಿ ರಿಯಾಲಿಟಿ..

Movie News: ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ನಮೃತಾ ಗೌಡ ಜೊತೆ ಮಧುಮಗನ ಡ್ರೆಸ್‌ನಲ್ಲಿ ಬಿಗ್‌ಬಾಸ್ ಕನ್ನಡ ಸೀಸನ್ ಟೆನ್ ವಿನ್ನರ್ ಕಾರ್ತಿಕ್ ಮಹೇಶ್ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಇವರದ್ದು ಮದುವೆ ಆಯಿತು ಅಂತಲೇ ಭಾವಿಸಿದ್ದಾರೆ. ಆದರೆ ಸತ್ಯ ಬೇರೆಯದ್ದೇ ಇದೆ. ಬಿಗ್‌ಬಾಸ್‌ನಲ್ಲಿದ್ದಾಗ, ಕಾರ್ತಿಕ್ ಸಂಗೀತಾ ಜೊತೆ ಜಗಳವಾದ ಬಳಿಕ, ನಮೃತಾ ಒಟ್ಟಿಗೆ ಹೆಚ್ಚು ಸಮಯ...

ಜಯಪ್ರದಾಗೆ ಬಂಧನದ ಭೀತಿ.. ತಲೆಮರೆಸಿಕೊಂಡ್ರಾ ನಟಿ..?

National News: ಮಾಜಿ ಸಂಸದೆ ಮತ್ತು ನಟಿ ಜಯಪ್ರಧಾ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಜಯಪ್ರದಾ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 6ರೊಳಗೆ ಇವರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಬೇಕು ಎಂದು ಉತ್ತರಪ್ರದೇಶ ನ್ಯಾಯಾಲಯ ಆದೇಶ ನೀಡಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಉಲ್ಲಂಘನೆ ಮಾಡಿದ ಆರೋಪ ಜಯಪ್ರದಾ ಮೇಲಿತ್ತು. ಹಾಗಾಗಿ ಪ್ರಕರಣ...

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...

ಗಾಯಕ ಬಂಟಿ ಮೇಲೆ ಗುಂಡಿನ ದಾಳಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Movie News: ಖ್ಯಾತ ಪಂಜಾಬಿ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಬಂಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಹಾಲಿಯ ರೆಸ್ಟೋರೆಂಟ್‌ನಲ್ಲಿದ್ದಾಗ, ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ತಕ್ಷಣ ಬಂಟಿ ಆ ಸ್ಥಳದಿಂದ ಕಾಲ್ಕಿತ್ತು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಈ ದಾಳಿ ಏಕೆ ಆಯಿತು ಎಂದರೆ, ಬಂಟಿ ಬಳಿ ಓರ್ವ ವ್ಯಕ್ತಿ ತನಗೆ ಒಂದು...

ನಟ, ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Movie News: ಐಎಎಸ್ ಅಧಿಕಾರಿ ಮತ್ತು ನಟ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ಇಂದಿನವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಂದು ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಶಿವರಾಮ್‌ ಅವರಿಗೆ...

ಫೆ. 29ರಿಂದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಶುರು: ಚಾಲನೆ ಮಾಡಲಿದ್ದಾರೆ ಸಿಎಂ

Movie News: ಈ ಬಾರಿ ಫೆ. 29 ರಿಂದ ಮಾರ್ಚ್ 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯ ಸಿದ್ಧತೆಗಳು ಜೋರಾಗಿ ನಡೆದಿದೆ. ಚಿತ್ರೋತ್ಸವದ ಕೋರ್ ಸಮಿತಿಯ ಅಧ್ಯಕ್ಷರು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪದನಿಮಿತ್ತ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಡಾ.ತ್ರಿಲೋಕಚಂದ್ರ ಕೆ.ವಿ ಚಿತ್ರೋತ್ಸವದ ಬಗ್ಗೆ ಮಾಹಿತಿ...

ಬಾಲಿವುಡ್ ನಟಿಯ ಹೆಸರಲ್ಲಿ ಮಹಾ ಮೋಸ: ಸೈಬರ್ ಕ್ರೈಮ್‌ಗೆ ದೂರು

Bollywood News: ಇನ್‌ಸ್ಟಾಗ್ರಾಮ್‌ನಲ್ಲಿ ಸೆಲೆಬ್ರಿಟಿಗಳ ಹೆಸರಿನ ನಕಲಿ ಖಾತೆ ಸೃಷ್ಟಿಸುವುದು ಕಾಮನ್. ಆದರೆ ಹೀಗೆ ನಕಲಿ ಖಾತೆ ಸೃಷ್ಟಿಸಿ, ಅದಕ್ಕೆ ಬ್ಲೂಟಿಕ್ ಖರೀದಿಸಿ, ಇದು ಆ ಸೆಲೆಬ್ರಿಟಿಯದ್ದೇ ಖಾತೆ ಎನ್ನುವ ರೀತಿ ಬಿಂಬಿಸಿ, ಹಣ ಪಡೆದು ಮೋಸ ಮಾಡುವ ಕಾಲಸ ಶುರುವಾಗಿದೆ. ಸಾಮಾನ್ಯ ಜನರ ಇನ್ನೊಂದು ಅಕೌಂಟ್ ಓಪೆನ್ ಮಾಡಿ, ಅದರಲ್ಲಿ ಅಶ್ಲೀಲವಾಗಿ ಪೋಸ್ಟ್ ಹಾಕುವುದು,...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

Movie News: ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ಭೂಸ್ಪರ್ಶವಾಗಿದ್ದು, ರಶ್ಮಿಕಾ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ರಶ್ಮಿಕಾ ಮತ್ತು ನಟಿ ಶ್ರದ್ಧಾದಾಸ್ ಚಲಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇರುವ ಕಾರಣದಿಂದ ತುರ್ತು ಭೂಸ್ಪರ್ಶವಾಗಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿದ್ದು, ಹೀಗೆ ಮಾಡಿ ನಾವು ಸಾವಿನಿಂದ ಪಾರಾದೆವು ಎಂದಿದ್ದಾರೆ. ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ,...

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

Movie News: ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬರುವುದಕ್ಕಿಂತ ಮುಂಚೆ, ಸಾಮಾಜಿಕ ಜಾಲತಾಣದಲ್ಲಿ ಕೆಲವೇ ಕೆಲವರಿಗೆ ಅವರ್ಯಾರು ಅಂತಾ ಗೊತ್ತಿತ್ತು. ಆದರೆ ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬಂದ ಬಳಿಕ, ಯಾವ ಸೆಲೆಬ್ರಿಟಿಗಳಿಗೂ ಕಡಿಮೆ ಇಲ್ಲವೆಂಬಂತೆ ಫೇಮಸ್ ಆಗಿದ್ದಾರೆ. ಹೋದಲೆಲ್ಲ ಅವರ ಫ್ಯಾನ್ಸ್ ಅವರ ಬಳಿ ಸೆಲ್ಫಿ ಕೇಳುತ್ತಿದ್ದಾರೆ. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಹುಲಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img