Monday, March 2, 2026

Heroines

ಬಾಲಿವುಡ್‌ನ್ನೇ ಇಲ್ಲಿ ಕರೆಸೋಣ ಎಂದಿದ್ದ ಮಾತನ್ನು ನಿಜ ಮಾಡಿದ್ರಾ ಯಶ್..?

Movie News: ಕೆಜಿಎಫ್ 2 ಸಿನಿಮಾ ಸೂಪರ್ ಹಿಟ್ ಆದಾಗ, ಹಲವರು ರಾಕಿಂಗ್‌ ಸ್ಟಾಾರ್‌ ಯಶ್ ಬಳಿ, ನೀವು ಬಾಲಿವುಡ್‌ಗೆ ಹೋಗುತ್ತೀರಾ ಎಂದು ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ಯಶ್, ನಾನು ಬಾಲಿವುಡ್‌ಗೆ ಯಾಕೆ ಹೋಗಬೇಕು..? ಬಾಲಿವುಡ್‌ನೇ ಇಲ್ಲಿ ಕರೆಸೋಣ ಬಿಡಿ ಎಂದು ಹೇಳಿದ್ದರು. ಮಾತು ಅಂದ್ರೆ ಇದು ಎಂದು ಅವರ ಅಭಿಮಾನಿಗಳು ಖುಷಿ ಪಟ್ಟಿದ್ದರು. ಸದ್ಯದ...

ನನಗಾಗಿ ಒಂದು ಸಿನಿಮಾ ಮಾಡಿ ಎಂದು ಕೇಳಿದ ಶಾರುಖ್‌ಗೆ, ಮಣಿರತ್ನಂ ಹೇಳಿದ್ದೇನು ಗೊತ್ತಾ..?

Movie News: ಮೊದಲೆಲ್ಲ ಸಿನಿಮಾ ಅಂದ್ರೆ ಬಾಲಿವುಡ್‌, ಬಾಲಿವುಡ್ ಅಂದ್ರೆ ಸಿನಿಮಾ ಅನ್ನೋ ರೀತಿ ಇತ್ತು. ಆದರೆ ಇಂದು ಸಿನಿಮಾ ಅಂದ್ರೆ ಸೌತ್ ಸಿನಿಮಾ, ಬಾಲಿವುಡ್‌ ಸಿನಿಮಾದಲ್ಲಿ ಅರ್ಥವೇ ಇಲ್ಲ ಎಂಬಂತಾಗಿದೆ. ಏಕೆಂದರೆ, ನಮ್ಮ ಸೌತ್‌ನಲ್ಲಿ ಅಷ್ಟು ಅತ್ಯುತ್ತಮ ನಿರ್ದೇಶಕರು ಕಾಣ ಸಿಗುತ್ತಾರೆ. ಮಣಿರತ್ನಂ, ಪ್ರಶಾಂತ್ ನೀಲ್, ರಾಜಮೌಳಿ ಇವರೆಲ್ಲ ಟಾಪ್‌ ನಿರ್ದೇಶಕರಾಗಿದ್ದಾರೆ. ಇಂಥವರು ನಿರ್ದೇಶನ...

ರಾಮ ಮಾಂಸಾಹಾರಿ ಎಂಬ ಡೈಲಾಗ್ ವಿವಾದ: ಸಿನಿಮಾ ಡಿಲೀಟ್ ಮಾಡಿದ ನೆಟ್‌ಫ್ಲಿಕ್ಸ್

Movie News: ತಮಿಳಿನ ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿ ಮಾಂಸಾಹಾರಿಯಾಗಿದ್ದ ಎಂಬ ಡೈಲಾಗ್ ಇದ್ದು, ಈ ವಿರುದ್ಧ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಿನಿಮಾ ಮಾತ್ರವಲ್ಲದೇ, ನೆಟ್‌ಫ್ಲಿಕ್ಸ್ ಕೂಡ ಬ್ಯಾನ್ ಮಾಡಬೇಕು ಎಂದು ಅಭಿಯಾನ ನಡೆಸಿದ್ದರು. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ನೆಟ್‌ಫ್ಲಿಕ್ಸ್ ಸಿನಿಮಾವನ್ನ ಡಿಲೀಟ್ ಮಾಡಿ, ಕ್ಷಮೆ ಕೇಳಿದೆ. ಶಿವಸೇನೆ ಮಾಜಿ ನಾಾಯಕ ರಮೇಶ್...

ಮಾಲ್ಡೀವ್ಸ್‌ನಲ್ಲಿ ಇನ್ನು ಮುಂದೆ ಶೂಟಿಂಗ್ ಮಾಡುವುದಿಲ್ಲ: ಮೋದಿಗೆ ಚಿತ್ರರಂಗ ಸಾಥ್..

Movie News: ಮಾಲ್ಡೀವ್ಸ್ ಪ್ರಧಾನಿ ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಅವಹೇಳನ ಮಾಡಿದ್ದು, ಈ ಕಾರಣಕ್ಕಾಗಿ ಹಲವು ಭಾರತೀಯರು ಮಾಲ್ಡೀವ್ಸ್ ಪ್ರವಾಸ, ರೂಂ ಬುಕಿಂಗ್, ಕ್ಯಾನ್ಸಲ್‌ ಮಾಡಿದ್ದಾರೆ. ಅದೇ ರೀತಿ ಇನ್ನು ಮುಂದೆ ಮಾಲ್ಡೀವ್ಸ್‌ನಲ್ಲಿ ಸಿನಿಮಾ ಶೂಟಿಂಗ್ ಕೂಡ ನಡೆಯುವುದು ಡೌಟ್ ಎನ್ನಲಾಗಿದೆ. ಬಾಲಿವುಡ್‌ ನ ಹಲವರು ಮಾಲ್ಡೀವ್ಸ್‌ಗೆ ಶೂಟಿಂಗ್ ಮತ್ತು ಎಂಜಾಯ್ ಮಾಡಲು ಆಗಾಗ...

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...

ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!

Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...

ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ

Movie News: ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂಪಾಯಿ ಕಳ್ಳತನವಾಗಿದೆ. ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್ 31ರಂದು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದುಡ್ಡನ್ನು ಬೀರುವಿನಲ್ಲಿ ಇಟ್ಟಿದ್ದು, ಜನವರಿ 5ರ ಬಳಿಕ ದುಡ್ಡು ಕಾಣೆಯಾಗಿದೆ. ಎರಡು ದಿನ ಇಡೀ ಮನೆ ಹುಡುಕಾಡಿರೂ ಇವರಿಗೆ ಹಣ ಸಿಗಲಿಲ್ಲ. ಆಗ...

ದುಬೈನಲ್ಲಿ ಹುಲಿ ಜೊತೆ ಪೋಸ್ ಕೊಟ್ಟ ಡಿ ಬಾಸ್ ದರ್ಶನ್..

Movie News: ದರ್ಶನ್ ತೂಗುದೀಪ್ ಅವರಿಗೆ ಪ್ರಾಣಿಗಳು ಅಂದ್ರೆ ಎಷ್ಟು ಪ್ರೀತಿ ಅಂತಾ ಎಲ್ಲ ಕನ್ನಡಿಗರಿಗೂ ಗೊತ್ತು. ಅವರು ಹಲವು ಪ್ರಾಣಿಗಳನ್ನು ದತ್ತು ತೆಗೆದುಕೊಂಡು ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಾಕುತ್ತಿರುವುದು ಎಲ್ಲರಿಗೂ ಗೊತ್ತು. ಇದೀಗ ದರ್ಶನ್ ತಮ್ಮ ಸಿನಿಮಾ ಕಾಟೇರ ಚಿತ್ರದ ಪ್ರಮೋಷನ್‌ಗಾಗಿ ದುಬೈಗೆ ಹಾರಿದ್ದಾರೆ. ಅಲ್ಲಿ ಪ್ರಮೋಷನ್ ಮುಗಿಸಿ, ತಮ್ಮ ಗೆಳೆಯರೊಂದಿಗೆ ಜೂಗೆ ಹೋಗಿದ್ದಾರೆ. ಜೂನಲ್ಲಿ...

ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಪ್ರಣಿತಾ..

Movie News: ನಟಿ ಪ್ರಣಿತಾ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, ಹಲವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅದರಲ್ಲೂ ಹಿಂದುತ್ವದ ವಿಷಯ, ಸಮಾಜಸೇವೆಯ ವಿಷಯ ಬಂದಾಗ, ಮುಂದೆ ಬರುವ ಪ್ರಣಿತಾ, ಇದೀಗ ರಾಮಮಂದಿರಕ್ಕೆ ದೇಣಿಗೆ ಕೊಡುವಲ್ಲಿಯೂ ಮುಂದಿದ್ದಾರೆ. ಪ್ರಣಿತಾ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಪ್ರಣಿತಾ,...

“ಬೊಂಬಾಟ್ ಭೋಜನ”ಕ್ಕೆ ಸಾವಿರದ ಸಂಭ್ರಮ..ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ..

Movie News: ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img