Monday, March 2, 2026

Heroines

2ನೇಯ ಮದುವೆ ಬಗ್ಗೆ ಮಾತನಾಡಿದ ನಟಿ ಸಮಂತಾ

Movie News: ನಟ ನಾಗ ಚೈತನ್ಯ ಜೊತೆ ಪ್ರೇಮ ವಿವಾಹವಾಗಿ, ಬಳಿಕ ಡೈವೋರ್ಸ್ ಪಡೆದಿದ್ದ ಸಮಂತಾ, ಕೊಂಚ ಸಮಯ ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಸಮಂತಾ, ಎರಡನೇಯ ಮದುವೆ ಬಗ್ಗೆ ಮಾತನಾಡಿದ್ದಾರೆ. ಕೆಲ ಮಾಧ್ಯಮಗಳು ಸಮಂತಾ ಎರಡನೇಯ ಮದುವೆಗೆ ಸಿದ್ದರಾಗಿದ್ದಾರೆ. ಈ ಬಗ್ಗೆ ಯೋಚಿಸುತ್ತಿದ್ದಾರೆ. ಯಾರು ಗೊತ್ತಾ ಸಮಂತಾ ಮನಗೆದ್ದ ಹುಡುಗ ಅಂತೆಲ್ಲಾ ಊಹಾಪೋಹ ಹಬ್ಬಿಸಿದ್ದರು. ಆದರೆ...

ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದ ನಟ ರಿಷಬ್ ಶೆಟ್ಟಿ

Movie News: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಮೂಲಕ, ಸರ್ಕಾರಿ ಶಾಲೆಯ ಮಹತ್ವ ಸಾರಿದ್ದ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ, ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದಿದ್ದಾರೆ. ಕುಂದಾಪುರದ ಕೆರಾಡಿ ನಟ ರಿಷಬ್ ಶೆಟ್ಟಿಯ ಹುಟ್ಟೂರಾಗಿದೆ. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ರಿಷಬ್ ಕಲಿತಿದ್ದು. ಹಾಗಾಗಿ ಇಂದು ಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ...

ಶಿರಡಿ ಸಾಯಿಬಾಬಾ ದೇಗುಲಕ್ಕೆ ಶಾರುಖ್ ಖಾನ್ ಭೇಟಿ!

National News: ಮಹಾರಾಷ್ಟ್ರ: ತಮ್ಮ ನಟನೆಯ ‘ಡಂಕಿ’ ಸಿನಿಮಾದ ಬಿಡುಗಡೆಗೂ ಮುನ್ನ, ಬಾಲಿವುಡ್‌ನ ಖ್ಯಾತ ನಟ ಶಾರುಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಅವರೊಂದಿಗೆ ಶಿರಡಿಯ ಸಾಯಿಬಾಬಾ ಸಮಾಧಿ ದೇಗುಲಕ್ಕೆ ಭೇಟಿ ನೀಡಿದರು. ಶಾರುಕ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರೂಕ್ ಜತೆಗೆ ಅವರ ವ್ಯವಸ್ಥಾಪಕಿ...

ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ

 Movie News: ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ ಚಾಪ್ಟರ್ 2 ರಿಲೀಸ್ ಬಳಿಕ, ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಂಡು, ಮುಂದಿನ ಸಿನಿಮಾ ಬಗ್ಗೆ ಆದಷ್ಟು ಬೇಗ ಅನೌನ್ಸ್ ಮಾಡಲಿದ್ದೇವೆ. ಅದರ ತಯಾರಿ ನಡೆಯುತ್ತಿದೆ ಎಂದಿದ್ದರು. ಇದೀಗ ಅಭಿಮಾನಿಗಳ ಕಾತುರಕ್ಕೆ ಬ್ರೇಕ್ ಹಾಕಿರುವ ಯಶ್, ನಾಡಿದ್ದು 8ನೇ ತಾರೀಖಿನಂದು ಬೆಳಿಗ್ಗೆ 9.55ಕ್ಕೆ ಮುಂದಿನ ಸಿನಿಮಾ...

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

Movie News: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ...

ಬಹು ನಿರೀಕ್ಷಿತ “ಅನಿಮಲ್” ಚಿತ್ರ ಡಿಸೆಂಬರ್ 1 ರಂದು ಬಿಡುಗಡೆ .

Movie News: ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಅನಿಮಲ್" ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ...

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

Movie News: ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’...

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ...

ಬಿಗ್ ಬಾಸ್ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್ ಹಾಕಿಸಿಕೊಂಡಿದ್ದೂ ಇವರೇ, ಎಂಥ ಕಾಕತಾಳೀಯ

Movie News: ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಅವರು ಈ ರೀತಿ...

ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img