Friday, September 18, 2026

HESCOM

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

ಸೂಸೈಡ್ ನೋಟ್ ಬರೆದಿಟ್ಟು ತನ್ನ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಹೆಸ್ಕಾಂ ಸಿಬ್ಬಂದಿ..!

Hubballi News: ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯ ನವನಗರದ ಹೆಸ್ಕಾಂ ಕಚೇರಿಯಲ್ಲಿ ಇಂದು ನಡೆದಿದೆ. ಮುನೀರ್ ಮುಲ್ಲಾ ಅನ್ನೋರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಬರೆದಿಟ್ಟು ತಮ್ಮ ಕಛೇರಿಯಲ್ಲಿ ನೇಣಿಗೆ ಶರಣಾಗಲು ಮುಂದಾಗಿದ್ದಾರೆ, ಅದೃಷ್ಟವಶಾತ್ ತಾನು ಹಾಕಿಕೊಂಡ ನೇಣು ಬಿಚ್ಚಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಸ್ಕಾಂ ಎಂ...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...

HESCOM : 86 ಕೋಟಿ ಭ್ರಷ್ಟಾಚಾರ 20 ಸಿಬ್ಬಂದಿ ಅಮಾನತ್ತು..!

ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img