https://www.youtube.com/watch?v=Fpm1S-vCOUQ
ಬಾದ್ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಚಿತ್ರತಂಡ ಈಗಾಗ್ಲೇ ಚಿತ್ರದ ಬಗ್ಗೆ ಸಾಕಷ್ಟು ಅಪ್ಡೇಟ್ಗಳನ್ನ ಬ್ಯಾಕ್ ಟು ಬ್ಯಾಕ್ ಅಭಿಮಾನಿಗಳಿಗೆ ನೀಡ್ತಿದ್ದು, ಇದೀಗ ಮತ್ತೊಂದು ಸ್ಪೆಷಲ್ ಅಪ್ಡೇಟ್ವೊಂದನ್ನ ವಿ.ಆರ್ ಟೀಂ ಕೊಟ್ಟಿದೆ. ಎಸ್, "ವಿಕ್ರಾಂತ್ ರೋಣ" ಚಿತ್ರದ ಮೂರನೇ...
Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...