Sunday, August 10, 2025

hhhigyway

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img