Wednesday, January 21, 2026

hhhigyway

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img