Saturday, July 25, 2026

hhhigyway

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img