Wednesday, January 22, 2025

hidrabad news

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...
- Advertisement -spot_img

Latest News

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...
- Advertisement -spot_img