Tuesday, December 23, 2025

High Command

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ ಸಿಧು..!

www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ  ಕಾರಣಕ್ಕೂ ರಾಜಿಯನ್ನು  ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img