ರಾಜ್ಯ ಕಾಂಗ್ರೆಸ್ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್ಫಾಸ್ಟ್ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ.
ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...