ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...
ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್ಫಾಸ್ಟ್ ಮೀಟಿಂಗ್ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...