Sunday, October 26, 2025

High Commission London

ಹಿಂದೂಗಳಿಗೆ ಕತ್ತು ಸೀಳುವ ಸನ್ನೆ : ದುರಹಂಕಾರಿ ಪಾಕ್‌ ಅಧಿಕಾರಿ ವಿರುದ್ಧ ಲಂಡನ್‌ನಲ್ಲಿ ಭುಗಿಲೆದ್ದ ಆಕ್ರೋಶ..!

ನವದೆಹಲಿ : ದಿನಕಳೆದಂತೆ ಪಾಕ್‌ನ ಉದ್ಧಟತನ ಹಾಗೂ ಭಂಡತನ ಮುಂದುವರಿದಿದ್ದು, ಪ್ರತಿಭಟನಾ ನಿರತರಿಗೆ ಪಾಕಿಸ್ತಾನದ ಅಧಿಕಾರಿಯೊಬ್ಬ ಬೆದರಿಕೆಯ ಸನ್ನೆ ಮಾಡಿದ್ದಾನೆ. ಭಾರತೀಯ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆಯೇ ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಲಂಡನ್‌ನಲ್ಲಿ ಭಾರತದ ಪರ ಪ್ರತಿಭಟನೆ ನಡೆಸುತ್ತಿದ್ದವರ...
- Advertisement -spot_img

Latest News

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ...
- Advertisement -spot_img