ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...