ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
ಬೆಂಗಳೂರು: ಹಂಸಲೇಖ ಅವರು ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್ ಅವರ ತನಿಖೆಗೆ ತಡೆಯಾಜ್ನೆ ನೀಡಿದೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಮುಂದೂಡಿದೆ.
ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್
ಮೆಟ್ಟಿಲೇರಿದ್ದರು.
ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ...
ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು...