Saturday, April 12, 2025

High Court of Karnataka

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...

ಪಂಜರದ ಅ’ರಾಗಿಣಿ’ಗೆ ಜೈಲೇ ಗತಿ.. ರಾಗಿಣಿ ಅರ್ಜಿ ಮುಂದೂಡಿದ ಸುಪ್ರೀಕೋರ್ಟ್…!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಮುಂದೂಡಿದೆ. ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ...

ಚಿಕ್ಕಬಳ್ಳಾಪುರ ಡಾ ಸುಧಾಕರ್ ಅಧಿಕಾರಕ್ಕೆ ಬಂತಾ ಕುತ್ತು..?

ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img