Tuesday, March 10, 2026

high court verdict

ತಿಮರೋಡಿಗೆ ಬಿಗ್ ರಿಲೀಫ್! ಗಡಿಪಾರಿಗೆ ಮಧ್ಯಂತರ ತಡೆ

ಸೌಜನ್ಯ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ಹಲವು ಪ್ರಕರಣಗಳ ಹಿನ್ನೆಲೆ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿತ್ತು. ಅದರೆ, ಇದನ್ನು ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಗಡಿಪಾರು ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್‌ ನಲ್ಲಿ ವಿಚಾರಣೆ ನಡೆದಿದ್ದು, ಗಡಿಪಾರು ವಿಚಾರದಲ್ಲಿ ತಿಮರೋಡಿಗೆ...

ರಿಂಗ್‌ ರೋಡ್‌ ಶುಭಗೆ ದಯೆ? : 2003 ಕೇಸ್‌ಗೆ ಈಗ ಹೈಕೋರ್ಟ್‌ ತೀರ್ಪು

ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...

ಪರಶುರಾಮ ಥೀಮ್ ಪಾರ್ಕ್ ವಿರೋಧಿಗಳ ಪ್ರಯತ್ನಕ್ಕೆ ಹೈಕೋರ್ಟ್ ಶಾಕ್

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮ್ಮಿಕ್ಕಳ ಬೆಟ್ಟದಲ್ಲಿರೋ ಪರಶುರಾಮ ಥೀಮ್ ಪಾರ್ಕ್ ಯೋಜನೆ ಸಾಕಾರಕ್ಕೆ ತಡೆಯೊಡ್ಡುವ ವಿಗ್ರಹ ವಿರೋಧಿಗಳ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ.. ಥೀಮ್ ಪಾರ್ಕ್​ನ ಪರಶುರಾಮ ವಿಗ್ರಹ ಮಾಡಿದ ಶಿಲ್ಪಿ ಕೃಷ್ಣ ನಾಯ್ಕ್ ವಿರುದ್ಧ ಸ್ಥಳೀಯರಾದ ಕೃಷ್ಣ ಶೆಟ್ಟಿ ಅನ್ನೋರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರೋ ಹೈಕೋರ್ಟ್ ಮತ್ತೊಂದು ನಿರ್ದೇಶನ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img