Monday, July 27, 2026

high court

ಯೂಟ್ಯೂಬರ್‌ಗಳಿಗೆ ಬಿಗ್ ಶಾಕ್ – ಅನುಮತಿ ಇಲ್ಲದೇ ಕೋರ್ಟ್ ವಿಡಿಯೋ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್!

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್‌ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...

ಬಿಜೆಪಿಗ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್‌ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಅದನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ...

ಹಾಸಿಗೆನೂ ಇಲ್ಲ, ದಿಂಬೂ ಇಲ್ಲ

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ದರ್ಶನ್ ಅವರಿಗೆ ಹೆಚ್ಚುವರಿ...

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪಗೆ ಟೆನ್ಷನ್!

ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್‌ ಪೀಠ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎಂಐ ಅರುಣ್ ಪೀಠದಲ್ಲಿ ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆ,...

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ...

ಬುರುಡೆ ಮ್ಯಾನ್ ಷಡ್ಯಂತ್ರ ಬಹಿರಂಗ!

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತಾಪ್ ಸಿಂಹ ಅರ್ಜಿ ‌

ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್​ ಸಿಂಹ, ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೆ ಸಾರ್ವಜನಿಕ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img