Monday, July 27, 2026

high court

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...

ಗಂಡನಿಂದ ಪ್ರತಿ ತಿಂಗಳು 6 ಲಕ್ಷ ಬೇಕು – ಮಹಿಳೆಗೆ ಹೈಕೋರ್ಟ್ ತರಾಟೆ

ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...

PSI Exam : ಪಿಎಸ್ ಐ ನೇಮಕಾತಿ ಮರು ಪರೀಕ್ಷೆಗೆ ತಡೆ ನೀಡಿದ ಹೈಕೋರ್ಟ್..!

ರಾಜ್ಯ ಸುದ್ದಿಗಳು: ಕರ್ನಾಟಕದಲ್ಲಿ ಸೆ.28 ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯನ್ನು ಮುಂದುವರಿಸಲು ತಡೆ ನೀಡಿ ಎಂದು ಹೈಕೋರ್ಟ್ ಹೇಳಿದೆ.545 ಹುದ್ದೆಗಳಿಗೆ ಅಕ್ಟೋಬರ್ 3, 2021 ರಂದು ನಡೆಸಲಾದ ಪರೀಕ್ಷೆಯನ್ನು 'ವಂಚನೆ' ಭುಗಿಲೆದ್ದ ನಂತರ ಸರ್ಕಾರವು ರದ್ದುಗೊಳಿಸಿದೆ. ಸೆಪ್ಟೆಂಬರ್ 28 ರಂದು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್...

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...

praladh joshi:ಕಾಂಗ್ರೆಸ್ ಯಾರ ವಿರುದ್ದ ಪ್ರತಿಭಟನೆ ಮಾಡುತಿದ್ದಾರೆ?

ಹುಬ್ಬಳ್ಳಿ:ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ಧಾರೆ.ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಅಪ್ರಭುದ್ದರಾಗಿದ್ದಾರೆ.ಟ್ರಯಲ್ ಕೋರ್ಟ ಶಿಕ್ಷೆ ನೀಡಿತ್ತು ಶಿಕ್ಷೆ ರದ್ದುಗೊಳಿಸಲು ಜಿಲ್ಲಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಅಲ್ಲಿಯೂ ಕೂಡಾ ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿತ್ತು. ಶಿಕ್ಷೆ ರದ್ದು ಮಾಡಲು ನಿರಾಕರಿದಕ್ಕೆ ಕಾಂಗ್ರೆಸ್...

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್‌ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...

6 ತಿಂಗಳೊಳಗೆ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಅಭಿವೃದ್ಧಿ ಪಡಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...

ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು

ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....

Online Gambling ನಿಷೇಧಿಸಿ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ..!

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ (Online Gambling) ನಿಷೇಧಿಸಿ ರಾಜ್ಯ ಸರ್ಕಾರ (State Government) ಕರ್ನಾಟಕ ಪೊಲೀಸ್ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ (High Court) ಆನ್ಲೈನ್ ಗೇಮ್ ಸಂಸ್ಥೆಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು, ಹಾಗೂ ಅವರ ಚಟುವಟಿಕೆಗಳ ಮೇಲೆ ಆಕ್ಷೇಪ ಮಾಡಬಾರದೆಂದು ನಿರ್ದೇಶನ ನೀಡಿದೆ. ಆನ್ಲೈನ್ ಬೆಟ್ಟಿಂಗ್ ಸಂಬಂಧಿಸಿದಂತೆ ರೂಪಿಸುವ...

Hijab Controversy ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಕುರಿತ  ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ  ಇಂದು ಮಧ್ಯಾಹ್ನ  2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img