Monday, July 27, 2026

high court

CM Bommai : ಸೋಮವಾರದಿಂದ ಮೊದಲನೆ ಹಂತದಲ್ಲಿ 10ರ ತರಗತಿಗಳು ಪ್ರಾರಂಭ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...

Hijab Controversy : ಧಾರ್ಮಿಕ ಗುರುತು ಬಳಸುವಂತಿಲ್ಲ ಹೈ ಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ..!

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ (Hijab and saffron controversy) ಕುರಿತಂತೆ ಕರಾವಳಿ ಭಾಗದಲ್ಲಿ ಉಂಟಾದ ವಿವಾದ ಈಗ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ (Internationally) ತನ್ನ ಸ್ವರೂಪವನ್ನು ಪಡೆದುಕೊಂಡಿದೆ. ವಿದ್ಯಾರ್ಥಿನಿಯೊಬ್ಬರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಅರ್ಜಿಯನ್ನು ಹಾಕಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ (High Court) ಏಕ...

Hijab Controversy ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...

State Government : ನಾಳೆಯಿಂದ 3 ದಿನ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...

Hijab Controversy ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ..!

ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...

Hijab Controversy ಹೈಕೋರ್ಟ್ ಮೆಟ್ಟಿಲೇರಿದೆ..!

ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ  ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

ಕೊನೆಗೂ ಶಾರುಖ್ ಪುತ್ರನಿಗೆ ಬಿಡುಗಡೆ ಭಾಗ್ಯ..!

www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ...

ರಾಮದೇವ್ ಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ..!

www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img