Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ ಮಾಡೋದು, ಪೊಲೀಸ್ ಠಾಣೆ ಮೆಟ್ಟಿಲೇರೋದೆಲ್ಲ ಮಾಡುತ್ತಾರೆ. ಆದರೆ ಇಲ್ಲೊಂದು ಕೇಸ್ನಲ್ಲಿ ಪತಿ ಹೈ ಹೀಲ್ಸ್ ಕೊಡಿಸಿಲ್ಲವೆಂದು ಕಿರಿಕ್ ಮಾಡಿದ್ದಾಳೆ. ಉತ್ತರಪ್ರದೇಶದಲ್ಲಿ ಪತ್ನಿಯೊಬ್ಬಳು ಪತಿ ತನಗೆ ಹೈಹೀಲ್ಸ್ ಚಪ್ಪಲಿ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...