Wednesday, January 22, 2025

highcourt

Siddaramaiah : ತೀರ್ಪು ಬರೋವರೆಗೂ ಸಿದ್ದರಾಮಯ್ಯಗೆ ಟೆನ್ಶನ್ : ಸಿದ್ದು ಪರ ತೀರ್ಪು ಬಂದರೆ ಏನಾಗುತ್ತಾ?

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ವಾದ-ಪ್ರತಿವಾದಗಳನ್ನು ಆಲಿಸಿರೋ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪುನ್ನು ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತೀರ್ಪು ಬರೋವರೆಗೂ ತಾತ್ಕಾಲಿಕ ರಿಲೀಫ್ ಸಿಕ್ಕತಾಂಗಿದೆ. ಆದ್ರೆ, ತೀರ್ಪು...

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...

Mumbai : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ ಶಾಕ್

ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್‍ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...

Bihar : ನಿತೀಶ್ ನಿರ್ಧಾರಕ್ಕೆ ಹೈಕೋರ್ಟ್ ತಡೆ

ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್​​ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...

High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ

ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ‌ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು....

ಐ ಎ ಎಸ್ ರಶ್ಮಿ ಮಹೇಶ ಗೆ ೫೦೦೦೦ ರೂ ದಂಡ

bengalore news ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ. ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...

ಎಸ್ಐಟಿ ನೋಟಿಸ್ ತಡೆಯಾಜ್ಞೆಗೆ ಬಿ.ಎಲ್ ಸಂತೋಷ ಮನವಿ ನಿರಾಕರಿಸಿದ ಹೈಕೋರ್ಟ್

ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ.!

https://www.youtube.com/watch?v=KkMZPfLd5eo&t=70s ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...

ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

https://www.youtube.com/watch?v=hNYMIqAYtI0 ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img