Tuesday, December 23, 2025

Higher Education

Siddaramaiah: ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ

ಬೆಂಗಳೂರು: ಅಮೆರಿಕದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇವರ ಸಂಬಂಧಿಕರು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಮೃತ ದೇಹಗಳನ್ನು ಇಲ್ಲಿಗೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು. ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ...

ವಿನ್ಯಾಸ ಸಂಬಂಧಿ ಕಲಿಕೆ: ಲಿವರ್ ಪೂಲ್ ವಿವಿ ಜತೆ ಐಎಸ್ಡಿಸಿ ಒಡಂಬಡಿಕೆ – ಸಚಿವ ಅಶ್ವತ್ಥನಾರಾಯಣ

https://www.youtube.com/watch?v=YgPjdTrMRJ0 ಬೆಂಗಳೂರು: ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಐಎಸ್ಡಿಸಿ) ಮತ್ತು ಯುನೈಟೆಡ್ ಕಿಂಗ್ಡಮ್ ನ ಪ್ರತಿಷ್ಠಿತ ಲಿವರ್ ಪೂಲ್ ಜಾನ್ ಮೂರ್ಸ್ ವಿಶ್ವವಿದ್ಯಾಲಯ (ಎಲ್ ಜೆಎಂಯು)ಗಳು ವಿನ್ಯಾಸ ಸಂಬಂಧಿ ಕೋರ್ಸುಗಳ ಗುಣಮಟ್ಟದ ಕಲಿಕೆಯನ್ನು ಸಾಧ್ಯವಾಗಿಸುವ ಸಹಭಾಗಿತ್ವ ಒಡಂಬಡಿಕೆ ವಿನಿಮಯ ಮಾಡಿಕೊಂಡಿವೆ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಗುರುವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ...
- Advertisement -spot_img

Latest News

”ಅಂದೇ ಕ್ರಿಕೆಟ್ ಬಿಡಲು ಯೋಚಿಸಿದ್ದೆ” ಸತ್ಯ ಬಿಚ್ಚಿಟ್ಟ ರೋಹಿತ್ ಶರ್ಮಾ

ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್‌ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು...
- Advertisement -spot_img