Wednesday, April 1, 2026

Higher Education Department

400′ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಟ!

ಬೆಂಗಳೂರು ವಿಶ್ವವಿದ್ಯಾಲಯ ಮಾಡಿರುವ ಎಡವಟ್ಟಿನಿಂದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ಆರೋಪ ಕೇಳಿಬಂದಿದೆ. ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ. ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ವರ್ಕ್‌ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img