Wednesday, March 18, 2026

#hightec buses

ಚಿಗರಿಗೆ ಡಿಕ್ಕಿ ಹೊಡೆದ ಚಿಗರಿ: ಬಸ್ಸಿನ ಗಾಜು ಪುಡಿ ಪುಡಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ. ಹೌದು.. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ...
- Advertisement -spot_img

Latest News

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ...
- Advertisement -spot_img