Tuesday, April 28, 2026

#highway

Highway : ಹೆದ್ದಾರಿ ಹೆಣಗಾಟ….! ಸವಾರರಿಗೆ ಬಿತ್ತು ದಂಡ…?!

Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ...

‘ಭೂಕುಸಿತದಿಂದ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ರಿಟೈನಿಂಗ್ ವಾಲ್ ಕೂಡ ಕಟ್ಟುತ್ತೇವೆ’

Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...

ಮಾ.12 ಕ್ಕೆ ಬೆಂಗಳೂರು- ಮೈಸೂರು ಏಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ !

state news ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img