Monday, August 10, 2026

Hijab and saffron controversy

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...

Hijab Controversy : ಧಾರ್ಮಿಕ ಗುರುತು ಬಳಸುವಂತಿಲ್ಲ ಹೈ ಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ..!

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ (Hijab and saffron controversy) ಕುರಿತಂತೆ ಕರಾವಳಿ ಭಾಗದಲ್ಲಿ ಉಂಟಾದ ವಿವಾದ ಈಗ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ (Internationally) ತನ್ನ ಸ್ವರೂಪವನ್ನು ಪಡೆದುಕೊಂಡಿದೆ. ವಿದ್ಯಾರ್ಥಿನಿಯೊಬ್ಬರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಅರ್ಜಿಯನ್ನು ಹಾಕಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ (High Court) ಏಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img