Wednesday, December 24, 2025

hijab case

Arvind Bellad : ಕಾಂಗ್ರೆಸ್ ಲೆಪ್ಟಿಸ್ಟ್ ಪರ ಇದೆ ಹಿಜಾಬ್ ಪ್ರಕರಣಕ್ಕೆ ಶಿಕ್ಷಕರನ್ನು ಪ್ರಶಸ್ತಿಯಿಂದ ಕೈಬಿಟ್ಟಿದ್ದು ಸರಿಯಲ್ಲ

ಹುಬ್ಬಳ್ಳಿ:ಒಬ್ಬರು ಉತ್ತಮ‌ ಶಿಕ್ಷಕರು ಅಂದರೆ ಅವರು ಉತ್ತಮ‌ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್‌ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
- Advertisement -spot_img

Latest News

ದೇಶಾದ್ಯಂತ ಭುಗಿಲೆದ್ದ ಆಕ್ರೋಶ: ಯೂನಸ್ ಸರ್ಕಾರಕ್ಕೆ ಎಚ್ಚರಿಕೆ

2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್‌ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ...
- Advertisement -spot_img