Tuesday, February 10, 2026

hijab case

Arvind Bellad : ಕಾಂಗ್ರೆಸ್ ಲೆಪ್ಟಿಸ್ಟ್ ಪರ ಇದೆ ಹಿಜಾಬ್ ಪ್ರಕರಣಕ್ಕೆ ಶಿಕ್ಷಕರನ್ನು ಪ್ರಶಸ್ತಿಯಿಂದ ಕೈಬಿಟ್ಟಿದ್ದು ಸರಿಯಲ್ಲ

ಹುಬ್ಬಳ್ಳಿ:ಒಬ್ಬರು ಉತ್ತಮ‌ ಶಿಕ್ಷಕರು ಅಂದರೆ ಅವರು ಉತ್ತಮ‌ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್‌ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img