ಹುಬ್ಬಳ್ಳಿ:ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...