ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...