ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...
ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...
ಹಿಜಾಬ್ ವಿವಾದ (Hijab Controversy) ಕುರಿತ ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ ಇಂದು ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...
ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...
ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ
ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...
ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...
ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...