ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...
ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...
ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....
ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...
ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...
ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...