Saturday, March 28, 2026

hijab news

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...
- Advertisement -spot_img

Latest News

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ...
- Advertisement -spot_img