ರಾಯಚೂರು: ಹಿಜಾಬ್ ಕೇಸರಿ ಶಾಲು ವಿವಾದ (Hijab saffron shawl controversy) ಹಿನ್ನಲೆ ರಜೆ ನೀಡಿದ ಪಿಯು ಮತ್ತು ಪದವಿ ಕಾಲೇಜು (PU and graduate college) ಇಂದು ಪುನಾರಂಭವಾಗಿವೆ. ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ರಾಯಚೂರಿನಲ್ಲಿ ವಿದ್ಯಾರ್ಥಿನಿಯರು ಬುರ್ಕಾ ಹಾಗೂ ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ತೆರಳಿದ ವಿದ್ಯಾರ್ಥಿನಿಯರನ್ನು ಶಾಲೆಯ ಆವರಣದಲ್ಲಿ ಹಿಜಾಬ್ ತೆಗೆಸಿ...
National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ.
ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು,...