ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...