Saturday, July 5, 2025

himachal pradesh

ನನ್ನ ಉತ್ತರಾಧಿಕಾರಿಯನ್ನ ನಮ್ಮ ಸಂಸ್ಥೆ ನೇಮಿಸುತ್ತೆ : ಚೀನಾಗೆ ದಲೈಲಾಮಾ ಸವಾಲು

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...

ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ...

Law student: ಪಿಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕಾನೂನು ವಿದ್ಯಾರ್ಥಿ

ಬೆಂಗಳೂರು: ನಗರದ ಅನ್ನಪೂರ್ಣೆಶ್ವರಿ ನಗರ ಪಿಜಿ ಒಂದರಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಆರ್ಯನ್ ಕುಮಾರ್ ನಡ್ಡಾ ಎನ್ನುವ ವಿದ್ಯಾರ್ಥಿ ಭಾನುವಾರ (ಆಗಸ್ಟ್ 6) 11.00 ಗಂಟೆ ಸುಮಾರಿಗೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಭಾನುವಾರ ಪಶ್ಚಿಮ ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ...

ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್...

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img