Wednesday, September 16, 2026

himachal

ವರುಣನ ರೌದ್ರ ನರ್ತನ ಹಿಮಾಚಲಕ್ಕೆ ದೊಡ್ಡ ಶಾಪ!

ದೇಶಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಮೇಘಸ್ಪೋಟ ಸಂಭವಿಸಿ ತತ್ತರಿಸಿ ಹೋಗಿವೆ. ಪ್ರಕೃತಿ ವಿಕೋಪದಿಂದ ಅಪಾರ ಸಾವು-ನೋವು ಸಂಭವಿಸಿದೆ. ಈಗ ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಸುರಿದ ಧಾರಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್‌ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ...

ಹಿಮಾಚಲ ಪ್ರದೇಶಕ್ಕೆ ಇಂದು ಮತದಾನ

ಶಿಮ್ಲಾ: ಹಿಮಾಚದಲ್ಲಿಂದು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನಕ್ಕೆ ಸಜ್ಜಾಗಿದ್ದು,  ಶಿಮ್ಲಾ-ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ ಹಿಮಾಚಲ ಪ್ರದೇಶವು 1982 ರಿಂದ ಪ್ರತಿ ಐದು ವರ್ಷಗಳ ನಂತರ ಪರ್ಯಾಯ ಸರ್ಕಾರದ ಪ್ರವೃತ್ತಿಯನ್ನು ಮುರಿಯಲು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img