Tuesday, September 8, 2026

Himanta Biswa Sarma

ನೀರಿನಲ್ಲಿ ಮುಳುಗಿದ ಅಸ್ಸಾಂ: 47 ಮಂದಿ ಸಾವು, 80 ಜನ ನಾಪತ್ತೆ – ಶೋಕಸಾಗರದಲ್ಲಿ ಸಂತ್ರಸ್ತರು!

ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು, ಪ್ರವಾಹದ ಭೀಕರತೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 47ಕ್ಕೆ ಏರಿಕೆಯಾಗಿದೆ. ಶಿವಸಾಗರ ಮತ್ತು ಚರೈದೇವ್ ಜಿಲ್ಲೆಗಳಲ್ಲೇ ಹೊಸದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ ಪರಿಸ್ಥಿತಿ ಕ್ಷಣಕ್ಷಣಕ್ಕೂ...

ಒಳನುಸುಳುವಿಕೆ ತಡೆಯಲು ಬಿಜೆಪಿ ಅಗತ್ಯ: ಶಾ

ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಕರೆಂಗ್ ಚಾಪೋರಿಯಲ್ಲಿ ಟಕಮ್ ಮಿಸಿಂಗ್ ಪೋರಿನ್ ಕೆಬಾಂಗ್ ಆಯೋಜಿಸಿದ್ದ 10ನೇ ಮಿಸಿಂಗ್ ಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img