Wednesday, October 15, 2025

hindi divas

ಬೆಂಗಳೂರು: ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ

Banglore  news: ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ   ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ‌ ಜೆಡಿಎಸ್ ನಾಯಕರ  ಪ್ರತಿಭಟನೆ ನಡೆಯಿತು. ಕನ್ನಡವೇ ಸತ್ಯ ಕನ್ನಡವೇ ನಿತ್ಯ‌ ಹಾಡನ್ನ ಹಾಡುತ್ತಾ ಜೆಡಿಎಸ್ ನಾಯಕರು ಹಿಂದಿ  ದಿನಾಚರಣೆಗೆ  ದಿಕ್ಕಾರ ಕೂಗಿದರು.ಕನ್ನಡ ಶಾಲನ್ನು ಹಾಕಿಕೊಂಡು ಕನ್ನಡ ನಾಮಪಲಕ...

ಹಿಂದಿ ದಿವಸ್​ ಆಚರಣೆಗೆ ಕರವೇ ವಿರೋಧ

ಇಂದು ಆಯೋಜನೆಗೊಂಡಿರೋ ಹಿಂದಿ ಸಪ್ತಾಹ ಕಾರ್ಯಕ್ರಮವನ್ನ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಭಾಷೆ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ರಾಜ್ಯಗಳನ್ನ ರಚಿಸಿರೋ ಭಾರತದಲ್ಲಿ ಒಂದೇ ಭಾಷೆಯ ಹೇರಿಕೆ ಸಲ್ಲದು. ನಮ್ಮದು ವಿವಿಧತೆಯಲ್ಲಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img