Saturday, August 8, 2026

hindi imposition

ತಮಿಳುನಾಡು ವಿರುದ್ಧ ಸುಪ್ರೀಂ ಗರಂ!

ದ್ವಿಭಾಷಾ ಸೂತ್ರವನ್ನು ಮುಂದಿಟ್ಟು ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಭಾರತವು ಒಕ್ಕೂಟ ವ್ಯವಸ್ಥೆಯ ರಾಷ್ಟ್ರವಾಗಿದ್ದು, ಪ್ರತಿಕೂಲ ಮನೋಭಾವ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳ ಮೂಲಕ ತ್ರಿಭಾಷಾ ಸೂತ್ರ...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img