Thursday, March 20, 2025

hindi movies

Bollywood News: ಕಂಗನಾ ಕಂಗಾಲು! ಎಮರ್ಜೆನ್ಸಿಗೆ ಜೈ ಅಂದವರಿಗೆ ಕ್ಲಾಸ್

Bollywood News: ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರೋ ನಟಿ. ಸಿನಿಮಾರಂಗದಲ್ಲೂ ವಿವಾದದ ನಟಿ. ರಾಜಕೀಯದಲ್ಲೂ ವಿವಾದಕ್ಕೆ ಗುರಿಯಾಗಿರುವ ರಾಜಕಾರಣಿ. ಸದಾ ಒಂದಿಲ್ಲೊಂದು ಆರೋಪ ಮತ್ತು ವಿವಾದಕ್ಕೆ ಕಾರಣವಾಗುವ ಕಂಗನಾ, ತಮ್ಮ ಮೊದಲ ನಿರ್ದೇಶನದ ಎಮರ್ಜೆನ್ಸಿ ಸಿನಿಮಾ ಬಗ್ಗೆ ಸಾಕಷ್ಟು ಕನಸು ಕಂಡಿದ್ದವರು. ಆದರೆ, ಎಮರ್ಜೆನ್ಸಿ ಮಾತ್ರ ಮಕಾಡೆ ಮಲಗಿಬಿಟ್ಟಿತು. ಹೀಗಾಗಿ ಕಂಗನಾ...

Sandalwood News: ಸಂಜನಾಗೆ ಮತ್ತೆ SOME ಕಷ್ಟ! ಸುಪ್ರೀಂ ಮೊರೆಗೆ ಸಿಸಿಬಿ ರೆಡಿ

Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...

Sandalwood News: ಫ್ಯಾನ್ ಕೊಟ್ಟ 72 ಕೋಟಿ ಆಸ್ತಿ! ಸಂಜಯ್ ದತ್ ಬೇಡ ಅಂದಿದ್ದೇಕೆ?

Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...

ನಟ ವಿಕಿ ಕೌಶಲ್ ಜೊತೆ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ

Bollywood News: ಪುಷ್ಪ 2 ಸಿನಿಮಾ ಸಕ್ಸಸ್ ನಂತರ, ನಟಿ ರಶ್ಮಿಕಾ ಮಂದಣ್ಣಗೆ ಬಾಲಿವುಡ್‌ನಿಂದಲೂ ಭರ್ಜರಿ ಆಫರ್ ಬರುತ್ತಲಿದೆ. ಸಲ್ಮಾನ್ ಖಾನ್ ಜೊತೆಯೂ ರಶ್ಮಿಕಾ ಕೆಲಸ ಮಾಡುತ್ತಿದ್ದು, ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗೆ ಸದ್ಯ ರಶ್ಮಿಕಾ ಯಾವ ಮೂವಿ ಶೂಟಿಂಗ್‌ಗೂ ಹೋಗುತ್ತಿಲ್ಲ. ಆದರೆ ಛಾವಾ ಸಿನಿಮಾ ಪ್ರಮೋಷನ್‌ಗೆ ಮಾತ್ರ ರಶ್ಮಿಕಾ ಕುಂಟುತ್ತ,...

Bollywood News: ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ದರೋಡೆ ಮಾಡಲು ನುಗ್ಗಿದ ದರೋಡೆಕೋರ, ಸೈಫ್‌ಗೆ ಚಾಕು ಇರಿದು, ಪರಾರಿಯಾಗಿದ್ದಾನೆ. ಸದ್ಯ ಸೈಫ್ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೈಫ್‌ರನ್ನು ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ನುಗ್ಗಿದ ದರೋಡೆಕೋರ, ಸೈಫ್‌ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು,...

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

Bollywood News: ಏಕಾಏಕಿ ನಿವೃತ್ತಿ ಘೋಷಿಸಿದ ಬಾಲಿವುಡ್ ನಟ: ಫ್ಯಾನ್ಸ್ ಶಾಕ್

Bollywood News: ಬಾಲಿವುಡ್ ನಟಿ ವಿಕ್ರಾಂತ್ ಮಾಸ್ಸಿ ಟ್ವೆಲ್ತ್ ಪಾಸ್ ಸಿನಿಮಾ ಮೂಲಕ ಪ್ರಸಿದ್ಧಿ ಪಡೆದರೂ ಕೂಡ, ಈ ಮೊದಲು ಹಲವು ಧಾರಾವಾಹಿಗಳಲ್ಲಿ ನಟಿಸಿ, ಸೈ ಎನ್ನಿಸಿಕೊಂಡವರು. ಟ್ವೆಲ್ತ್ ಪಾಸ್ ಸಿನಿಮಾದಲ್ಲಿ ಅವರ ನಟನೆಗೆ ಮಾರುಹೋದ ಪ್ರೇಕ್ಷಕ ಪ್ರಭುಗಳು, ಅವರ ನಟನೆಯ ಇನ್ನಷ್ಟು ಸಿನಿಮಾ ರಿಲೀಸ್ ಆಗಲಿ ಎನ್ನುವ ನಿರೀಕ್ಷೆಯಲ್ಲಿ ಇದ್ದರು. ಆದರೆ ವಿಕ್ರಾಂತ್...

ವಿಕೃತ ಮನಸ್ಥಿತಿ ಇರುವವರು ಮಾಡಿರುವ ಸಿನಿಮಾ ಅನಿಮಲ್: ಜಾವೇದ್ ಅಖ್ತರ್

Bollywood News: ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಅನಿಮಲ್ ಸಿನಿಮಾ ಬಗ್ಗೆ ಬಾಲಿವುಡ್ ಸೆಲೆಬ್ರಿಟಿ ಜಾವೇದ್ ಅಖ್ತರ್ ವಿರೋಧ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ರಣ್ವೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ರಿಲೀಸ್ ಆಗಿ, ಸೂಪರ್ ಹಿಟ್ ಆಗಿತ್ತು. ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಸಖತ್ ಫೇಮಸ್ ಆಗಿದ್ದರು. ಆದರೆ ಈ...

ಬಾಲಿವುಡ್‌ ಸೆಲೆಬ್ರಿಟಿಗಳು ತಮ್ಮ ಮಕ್ಕಳನ್ನು ನೋಡಿಕೊಳ್ಳುವರಿಗೆ ಎಷ್ಟು ಸಂಬಳ ಕೊಡುತ್ತಾರೆ ಗೊತ್ತಾ..?

Bollywood News: ಬಾಲಿವುಡ್‌ ಮಂದಿ ಏನೇ ಮಾಡಿದ್ರು ಸುದ್ದಿಯಾಗತ್ತೆ. ಏಕೆಂದ್ರೆ, ಬಾಲಿವುಡ್ ಮಂದಿ ಕೂತು ಏಳೋದು ಕೂಡ ಪ್ರಸಿದ್ಧಿಗಾಗಿಯೇ. ಹಾಗಾಗಿಯೇ ಅವರು ಏನು ಮಾಡಿದ್ರು ಸುದ್ದಿಯಾಗ್ತಾರೆ. ಅದೇ ರೀತಿ ಬಾಾಲಿವುಡ್ ಸೆಲೆಬ್ರಿಟಿಗಳು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ದಾದಿಯರನ್ನ ಖಂಡಿತವಾಗಿಯೂ ನೇಮಿಸಿರುತ್ತಾರೆ. ಅವರ ಮಕ್ಕಳನ್ನು ಬೆಳಿಗ್ಗಿ ಎಬ್ಬಿಸಿ, ಸ್ನಾನ ಮಾಡಿ, ತಿಂಡಿ ತಿನ್ನಿಸಿ, ಶಾಲೆಗೆ ರೆಡಿ ಮಾಡಿ...
- Advertisement -spot_img

Latest News

Jeeni ಬಳಸಿದವರ ಮನದ ಮಾತು: ಅಮ್ಮನ ಮನೆಮದ್ದು ಜೀನಿ.. ಮಗು ಆಕ್ಟೀವ್ ಆಗಿ ಇರೋದಕ್ಕೆ ಕಾರಣ ಜೀನಿ..

Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು...
- Advertisement -spot_img