Friday, April 18, 2025

hindi movies

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು ಮಾಡಿ, ದುಬೈನಿಂದ ಹೊಸ ಬುಲೆಟ್ ಕಾರ್ ಬೇರೆ ಖರೀದಿಸಿದ್ದಾರೆ. ಇನ್ನು ಜೀವ ಬೆದರಿಕೆ ಇದ್ದರೂ ಸಹ, ಸಲ್ಮಾನ್ ಖಾನ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸಿಕಂದರ್ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇಲ್ಲಿ...

ದೀಪಿಕಾ ಪಡುಕೋಣೆ ಮಗು ಹುಟ್ಟಿದ್ದಕ್ಕೆ ‘ನಾನು ಆಂಟಿ ಆದೆ’ ಎಂದು ಶಾಪಿಂಗ್ ಮಾಡಿದ ನಟಿ ರಾಖಿ

Bollywood News: ಮೊದ ಮೊದಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿ ಎಂದು ಅನೌನ್ಸ್ ಮಾಡಿದಾಗ, ಆಕೆಯ ಬೇಬಿ ಬಂಪ್ ನೋಡಿ, ಇದು ಫೆಕ್ ಪ್ರೆಗ್ನೆನ್ಸಿ ನ್ಯೂಸ್. ಅವರು ಬಟ್ಟೆ ಇಟ್ಟುಕೊಂಡಿದ್ದಾರೆ. ಅವರು ಬೇರೆ ರೀತಿಯಲ್ಲಿ ಮಗು ಪಡೆಯುತ್ತಿದ್ದಾರೆ. ಅದಕ್ಕೆ ನಾಟಕ ಮಾಡುತ್ತಿದ್ದಾರೆಂದು ನೆಟ್ಟಿಗರು ಆರೋಪಿಸಿದ್ದರು. https://youtu.be/spOJTSDR2TM ಆದರೆ ದೀಪಿಕಾ ಹೊಟ್ಟೆ ತೋರಿಸಿ, ಫೋಟೋ ಶೂಟ್ ಮಾಡಿಸಿಕೊಳ್ಳುವ...

‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್..ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ

Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ. ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

ದರ್ಶನ್ ಕೇಸ್- ಇದೆಲ್ಲ ಸುಳ್ಳು, ಸತ್ಯ ಬೇರೆಯೇ ಇದೆ: ಕವಿರಾಜ್ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ. ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ. ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್...

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img